7:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ

19/06/2025, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.
ನಿನ್ನೆ ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕ್ಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಕುಮಾರ್ ಎಂಬುವವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು