3:13 AM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ

19/06/2025, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.
ನಿನ್ನೆ ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕ್ಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಕುಮಾರ್ ಎಂಬುವವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು