12:04 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ

19/06/2025, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.
ನಿನ್ನೆ ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕ್ಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಕುಮಾರ್ ಎಂಬುವವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು