2:22 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ವಿದ್ಯುತ್ ಕಂಬಕ್ಕೆ ಡಿಕ್ಕಿ: 50 ಅಡಿ ದೂರ ಕಂಬವನ್ನು ಎಳೆದೊಯ್ದ ಕಾರು; ಚಾಲಕನ ಪ್ರಾಣ ಉಳಿಸಿದ ಏರ್ ಬ್ಯಾಗ್

21/06/2025, 20:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯೊಡೆದು ಸುಮಾರು 50 ಅಡಿ ದೂರ ಕಂಬವನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ.
ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಓಪನ್ ಆದ ಏರ್ ಬ್ಯಾಗ್
ಚಾಲಕನ ಜೀವ ಉಳಿಸಿದೆ.
ಸಣ್ಣ ಕಾರಿನ ದೊಡ್ಡ ಏರ್ ಬ್ಯಾಗ್ ಅಪಘಾತ ಸಂದರ್ಭದಲ್ಲಿ ಮಹತ್ತರ ಪಾತ್ರವಹಿಸಿದೆ.


ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ಇದಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನೆಲದಲ್ಲಿ ಹೂತಿದ್ದ ವಿದ್ಯುತ್ ಕಂಬ ಕಿತ್ತು ಬಂದಿದೆ. ಕಂಬಕ್ಕೆ ಹಾಕಿದ್ದ ಗೌಂಡಿಂಗ್ ವೈರ್ ಕೂಡ ಕಿತ್ತು ಕಂಬದ ಜೊತೆಯೇ ಹೋಗಿದೆ.
ಕಂಬ ಮುರಿದು ಬೀಳುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಟ್ ಆಗಿರುವುದರಿಂದ ಭಾರೀ ಅನಾಹುತ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಭೀಕರ ಅಪಘಾತಕ್ಕೀಡಾಗಿದೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು