7:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ: ಮೂಡಿಗೆರೆ ಸಮೀಪ ಲಾರಿ ಪತ್ತೆ

26/06/2025, 11:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಲಾರಿಯೊಂದು ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಪತ್ತೆಯಾಗಿದೆ.

ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.
ಕಳ್ಳತನಕ್ಕೆ ಬಳಸಿದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ.
ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ‌
ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೆಟ್ರೋಲ್ ಪೈಪ್ ಲೈನ್ ಕೊರೆದಿಲ್ಲ‌. ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರೋ ಅನುಮಾನ ಉಂಟಾಗಿದೆ.
ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಲಾರಿ ಪತ್ತೆಯಾಗಿದೆ. ಗೋಣಿಬೀಡು ಪೊಲೀಸರು ಲಾರಿಯನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗಾಗಿ ಗೋಣಿಬೀಡು ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು