9:52 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ: ಮೂಡಿಗೆರೆ ಸಮೀಪ ಲಾರಿ ಪತ್ತೆ

26/06/2025, 11:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಲಾರಿಯೊಂದು ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಪತ್ತೆಯಾಗಿದೆ.

ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.
ಕಳ್ಳತನಕ್ಕೆ ಬಳಸಿದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ.
ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ‌
ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೆಟ್ರೋಲ್ ಪೈಪ್ ಲೈನ್ ಕೊರೆದಿಲ್ಲ‌. ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರೋ ಅನುಮಾನ ಉಂಟಾಗಿದೆ.
ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಲಾರಿ ಪತ್ತೆಯಾಗಿದೆ. ಗೋಣಿಬೀಡು ಪೊಲೀಸರು ಲಾರಿಯನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗಾಗಿ ಗೋಣಿಬೀಡು ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು