8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು

29/06/2025, 11:02

ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ.


ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ್ ಸೇರಿದಂತೆ ಗುಹ್ಯ ಭಾಗದಲ್ಲೂ ಸಲಗವೊಂದು ಜನವಸತಿ ಪ್ರದೇಶದಲ್ಲಿ ಓಡಾಡಿರುವ ದೃಶ್ಯ ಸೆರೆಯಾಗಿದೆ.ಒಂಟಿ ಸಲಗ ಓಡಾಟಕ್ಕೆ ಸ್ಥಳೀಯ ತೋಟದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು