7:46 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಬಲೆ ತುಳು ಓದುಗ: ನಾಳೆ ಅಕಾಡೆಮಿಗೆ ಸೈಂಟ್ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ

29/06/2025, 16:18

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ 5ನೇ ಕೂಟವು ಜೂನ್ 30ರಂದು ನಡೆಯಲಿದೆ.
ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಅವರು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮಿ ಪ್ರಸಾದ ರೈ, ಸಂತ ಆಲೋಸಿಯಸ್ ಸಂಸ್ಥೆಯ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು