11:58 AM Monday30 - June 2025
ಬ್ರೇಕಿಂಗ್ ನ್ಯೂಸ್
ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ…

ಇತ್ತೀಚಿನ ಸುದ್ದಿ

ಸ್ವಾಮಿ, ಇದು ಕಾರು ರೇಸ್ ಅಲ್ಲ, ವಿರಾಜಪೇಟೆ ಬಳಿ ನಡೆದ ಲೈವ್ ಆಕ್ಸಿಡೆಂಟ್; ಓವರ್ ಸ್ಪೀಡಿಗೆ 4 ವಾಹನಗಳು ಅಪಘಾತ!

30/06/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಒಂದು ಇನ್ನೋವಾ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಕಾಫಿ ತೋಟದಲ್ಲಿ ಪಲ್ಟಿ, ಈ ಅವಘದ ಸಂಭವಿಸಿ ಸ್ವಲ್ಪ ಹೊತ್ತಿನಲ್ಲೇ ಅದೇ ತಿರುವುನಲ್ಲಿ ಮೂರು ಕಾರುಗಳು ಒಂದರ ಹಿಂದೆ ಒಂದು ವೇಗವಾಗಿ ಬಂದು ಡಿಕ್ಕಿ. ಹೌದು ಇದು ಯಾವುದೇ ಕಾರ್ ರೇಸ್ ನ ಚಿತ್ರಣವಲ್ಲ ಬದಲಾಗಿ ಕೇರಳಿಗರ ಓವರ್ ಸ್ಪೀಡ್ ಚಾಲನೆಯಿಂದ ಕಂಡು ಬಂದ ಬೆಚ್ಚಿ ಬೀಳಿಸುವ ಅಪಘಾತ ದ ದೃಶ್ಯ..!!!



ವಿರಾಜಪೇಟೆಯ ಆರ್ಜಿ ಗ್ರಾಮದ ಪೆರಂಬಾಡಿ ಕೊರಗಜ್ಜ ದೇವಾಲಯದ ಸಮೀಪ ಕಳೆದ ರಾತ್ರಿ ಇಲ್ಲಿನ ತಿರುವಿನಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಕೇರಳ ನೊಂದಣಿ ಹೊಂದಿದ ವಾಹನಗಳು ವೇಗವಾಗಿ ಇಲ್ಲಿ ಚಲಿಸುವುದರಿಂದ, ಹಾಗೂ ವಾಹನಗಳಿಗೆ ಅಳವಡಿಸಲಾಗಿರುವ ಹೈ ಭೀಮ್ ಲೈಟ್ಗಳಿಂದ ಹಿಂಭಾಗದಲ್ಲಿ ಬರುವ ವಾಹನಗಳಿಗೆ ಮುಂದೆ ರಸ್ತೆ ಕಾಣದೆ ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಬಹಳಷ್ಟು ಅಪಘಾತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.ಸದ್ಯ ನಾಲ್ಕು ಕಾರುಗಳಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು