7:58 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸ್ವಾಮಿ, ಇದು ಕಾರು ರೇಸ್ ಅಲ್ಲ, ವಿರಾಜಪೇಟೆ ಬಳಿ ನಡೆದ ಲೈವ್ ಆಕ್ಸಿಡೆಂಟ್; ಓವರ್ ಸ್ಪೀಡಿಗೆ 4 ವಾಹನಗಳು ಅಪಘಾತ!

30/06/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಒಂದು ಇನ್ನೋವಾ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಕಾಫಿ ತೋಟದಲ್ಲಿ ಪಲ್ಟಿ, ಈ ಅವಘದ ಸಂಭವಿಸಿ ಸ್ವಲ್ಪ ಹೊತ್ತಿನಲ್ಲೇ ಅದೇ ತಿರುವುನಲ್ಲಿ ಮೂರು ಕಾರುಗಳು ಒಂದರ ಹಿಂದೆ ಒಂದು ವೇಗವಾಗಿ ಬಂದು ಡಿಕ್ಕಿ. ಹೌದು ಇದು ಯಾವುದೇ ಕಾರ್ ರೇಸ್ ನ ಚಿತ್ರಣವಲ್ಲ ಬದಲಾಗಿ ಕೇರಳಿಗರ ಓವರ್ ಸ್ಪೀಡ್ ಚಾಲನೆಯಿಂದ ಕಂಡು ಬಂದ ಬೆಚ್ಚಿ ಬೀಳಿಸುವ ಅಪಘಾತ ದ ದೃಶ್ಯ..!!!



ವಿರಾಜಪೇಟೆಯ ಆರ್ಜಿ ಗ್ರಾಮದ ಪೆರಂಬಾಡಿ ಕೊರಗಜ್ಜ ದೇವಾಲಯದ ಸಮೀಪ ಕಳೆದ ರಾತ್ರಿ ಇಲ್ಲಿನ ತಿರುವಿನಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಕೇರಳ ನೊಂದಣಿ ಹೊಂದಿದ ವಾಹನಗಳು ವೇಗವಾಗಿ ಇಲ್ಲಿ ಚಲಿಸುವುದರಿಂದ, ಹಾಗೂ ವಾಹನಗಳಿಗೆ ಅಳವಡಿಸಲಾಗಿರುವ ಹೈ ಭೀಮ್ ಲೈಟ್ಗಳಿಂದ ಹಿಂಭಾಗದಲ್ಲಿ ಬರುವ ವಾಹನಗಳಿಗೆ ಮುಂದೆ ರಸ್ತೆ ಕಾಣದೆ ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಬಹಳಷ್ಟು ಅಪಘಾತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.ಸದ್ಯ ನಾಲ್ಕು ಕಾರುಗಳಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು