6:44 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Chikkamagaluru | ಭಾರೀ ಮಳೆ, ಮಂಜು: ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್; 1 ತಿಂಗಳು ನಿರ್ಬಂಧ

01/07/2025, 11:27

ಚಿಕ್ಕಮಗಳೂರು(reporterkarnataka.com): ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಕಲಾಗಿದೆ.


ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ. 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯವನ್ನು ಪ್ರವಾಸಿಗರು ಸವಿಯುತ್ತಿದ್ದರು. ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯವಾಗಿದೆ. ಯಾವುದೇ ವಾಹನಗಳು ಹೋಗಲು ಆಗುವುದಿಲ್ಲ. ಹೊತ್ತೇ ತರಬೇಕಾದ ಪರಿಸ್ಥಿತಿ ಇದೆ.
ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶದವಾದ್ದರಿಂದ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಲಿದೆ.
ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚಿಸಲಾಗಿದೆ. ಚಾರಣವನ್ನ ಬಂದ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು