9:32 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!!

01/07/2025, 11:32

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡುಕಿಕೊಂಡು ವಾಹನಗಳು ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿದೆ.
ಕೊಡಗು ಜಿಲ್ಲೆಗೆ ಕಣ್ಣೂರು ಎರ್ಪೋರ್ಟ್ ಸಮೀಪದಲ್ಲೇ ಇದ್ದರೂ ಇಲ್ಲಿಗೆ ತೆರಳುವುದಕ್ಕೆ ಒಂದು ಗಂಟೆ ಸಂಚಾರಕ್ಕೆ, ಹೆಚ್ಚುವರಿ1 ಗಂಟೆ ಅಧಿಕ ತಗಲುತ್ತಿದೆ, ಇನ್ನೂ ಅಪಘಾತ, ಜೋರು ಮಳೆ ಇದ್ದಾರಂತೂ ಒಮ್ಮೆ ಗಡಿ ದಾಟಿದರೆ ಸಾಕು ಎನ್ನುವಷ್ಟರ ಮಟ್ಟಿಗೆ ಹರಸಾಹಸ ಪಡಬೇಕಾದ ಅನಿವಾರ್ಯ ಇದೆ. ದಿನನಿತ್ಯ ಕೇರಳ ದಿಂದ ಆಗಮಿಸುವ ಪ್ರವಾಸಿಗರು, ಸರಕು, ಹಣ್ಣು ತರಕಾರಿ ಸಾಗಿಸುವ ವಾಹನಗಳು ಅಂತೂ ಹಿಡಿಶಾಪ ಹಾಕ್ಕೊಂಡೆ ಸಂಚಾರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು