10:00 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!!

01/07/2025, 11:32

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡುಕಿಕೊಂಡು ವಾಹನಗಳು ಸಂಚಾರ ಮಾಡುವ ಅನಿವಾರ್ಯತೆ ಉಂಟಾಗಿದೆ.
ಕೊಡಗು ಜಿಲ್ಲೆಗೆ ಕಣ್ಣೂರು ಎರ್ಪೋರ್ಟ್ ಸಮೀಪದಲ್ಲೇ ಇದ್ದರೂ ಇಲ್ಲಿಗೆ ತೆರಳುವುದಕ್ಕೆ ಒಂದು ಗಂಟೆ ಸಂಚಾರಕ್ಕೆ, ಹೆಚ್ಚುವರಿ1 ಗಂಟೆ ಅಧಿಕ ತಗಲುತ್ತಿದೆ, ಇನ್ನೂ ಅಪಘಾತ, ಜೋರು ಮಳೆ ಇದ್ದಾರಂತೂ ಒಮ್ಮೆ ಗಡಿ ದಾಟಿದರೆ ಸಾಕು ಎನ್ನುವಷ್ಟರ ಮಟ್ಟಿಗೆ ಹರಸಾಹಸ ಪಡಬೇಕಾದ ಅನಿವಾರ್ಯ ಇದೆ. ದಿನನಿತ್ಯ ಕೇರಳ ದಿಂದ ಆಗಮಿಸುವ ಪ್ರವಾಸಿಗರು, ಸರಕು, ಹಣ್ಣು ತರಕಾರಿ ಸಾಗಿಸುವ ವಾಹನಗಳು ಅಂತೂ ಹಿಡಿಶಾಪ ಹಾಕ್ಕೊಂಡೆ ಸಂಚಾರಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು