9:36 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದ ಬಜಪೆಯ ಡ್ರಾಗನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿ ಸದಸ್ಯರು

02/07/2025, 13:25

ಮಂಗಳೂರು (reporterkarnataka.com)
ಮಹಾರಾಷ್ಟ್ರದ ಮಿರಾ ರೋಡ್‌ನ ಮಿಹಿರ್ ಸೇನ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗೆ ನಡೆದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್‌ನ ಪಿಎಂಎಲ್ ನ್ಯಾಷನಲ್ ಕ್ರೀಡಾಕೂಟದಲ್ಲಿ ಮಂಗಳೂರಿನ ಮಾರ್ಷಲ್ ಆರ್ಟ್ಸ್ ಪಟುಗಳು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಸುಜಯ್ ಪೂಜಾರಿ, ಸುಜನ್ ಪೂಜಾರಿ, ಪ್ರಕಾಶ್ ರಾಥೋಡ್, ಆಕಾಶ್ ರಾಥೋಡ್, ಗಗನ್ ಶೆಟ್ಟಿ ಕಾರ್ತಿಕ್ ಅಂಚನ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಬಜಪೆಯ ಡ್ರಾಗನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಕರಣ್ ದೇಸಾಯಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು