11:17 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Kodagu | ಟೆರರ್ ಆಫ್ ಬೆಂಗಾಲ್ ಇನ್ ಕುಶಾಲನಗರ !: ಚಂದಕ್ಕೆ ಪೂರಕ , ಆರೋಗ್ಯಕ್ಕೆ ಬಲು ಮಾರಕ!!

02/07/2025, 14:13

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಅಕ್ಷರಶಃ ಕಳೆದ ಒಂದು ವಾರದಿಂದ ಕೊಡಗಿನ ಕುಶಾಲನಗರ -ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿರುವ ಕುಶಾಲನಗರದ ತಾವರೆಕೆರೆಯಲ್ಲಿ ಅರಳಿ ನಿಂತಿರುವ ಲ್ಯಾವೆಂಡರ್/ ಬ್ಲೂ ವಾಯಿಲೆಟ್ ಬಣ್ಣದ ಹೂವು ಅಕ್ಷರಶಃ ಮಾರಕವಾಗಿದೆ. ವೈಜ್ಞಾನಿಕವಾಗಿ ನೋಡುವುದಾದರೆ ಇದೊಂದು ತ್ಯಾಜ್ಯದಿಂದ ಉದ್ಭವಿಸುವ ಒಂದು ಕಳೆಯಿಂದ ಅರಳಿರುವ ಸಸ್ಯ ಪ್ರಭೇಧ.”ಇಚ್ಹೊರ್ನಿಯಾ ಕ್ರೇಸ್ಸಿಪಿಸ್” ಹೆಸರಿನ ಈ ಕಳೆ ಬಾಂಗ್ಲಾದೇಶದಲ್ಲಿ ನಿಂತ ನೀರು, ಅದರಿಂದ ಉದ್ಭವ ಆಗುತ್ತಿದ್ದ ಸೊಳ್ಳೆ ಸೇರಿದಂತೆ ಕ್ರಿಮಿ ಕೀಟದಿಂದ ರೋಗ ರುಜಿನ ಉಂಟಾಗಿತ್ತು, ಸ್ವಲ್ಪ ನೀರಿನ ಸೆಲೆ ಸಿಕ್ಕರೆ ಸಾಕು ಅಲ್ಲಿ ಇದರ ಬೇರು ಕ್ಷಣಾರ್ಧದಲ್ಲಿ ಹಬ್ಬುವ ತಾಕತ್ತು ಇದಕ್ಕಿದೆ, ಮತ್ತೆ ಈ ತ್ಯಾಜ್ಯದ ಗಿಡ ನೀರಿನಲ್ಲಿನಲ್ಲಿರುವ ಜಲಚರ ಜೀವಿಗಳು(ಮೀನುಗಳು, ಆಮೆ, ಕಪ್ಪೆ), ತಾವರೆ, ವಾಟರ್ ಲಿಲ್ಲಿ ಯಂತಹ ಸೂಕ್ಷ್ಮ ಜೀವಿಗಳಿಗೆ ಆಮ್ಲಜನಕ ತಡೆಯುವ ಸಾಮರ್ಥ್ಯ ಹೊಂದಿದೆ. ಸಹಜವಾಗಿ ಇದರ ಎಲೆಗಳು ಸೂರ್ಯನ ಕಿರಣ ತಡೆಯುವ ಸಾಮರ್ಥ್ಯ ಹೊಂದಿದ್ದು, ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ತಡೆಯುತ್ತದೆ ಎಂದು ದೃಢಪಟ್ಟಿದೆ. ಒಂದು ವೇಳೆ ಇದು ಹಬ್ಬಿದ್ದಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ತಾವರೆಕೆರೆ ಒಂದು ರೋಗ ಗುಂಡಿ ಆಗುವುದರಲ್ಲಿ ಸಂಶಯವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು