2:46 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಡಿಸಿಸಿ ಬ್ಯಾಂಕ್ ಹಗರಣ: ಇಡಿ ಬಂಧನಕ್ಕೊಳಗಾದ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡರಿಗೆ ಕೊನೆಗೂ ಜಾಮೀನು

02/07/2025, 22:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧಪಟ್ಟಂತೆ
ಇಡಿ ಕಸ್ಟಡಿಯಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಅವರು ನ್ಯಾಯಾಲಯದಲ್ಲಿ
ಸಲ್ಲಿಸಿದ್ದ ಜಾಮೀನು ಅರ್ಜಿ ಕಡೆಗೂ ಪುರಸ್ಕೃತಗೊಂಡಿದೆ.
ಡಿಸಿಸಿ ಬ್ಯಾಂಕ್ ಹಗರಣ ವಿಚಾರದಲ್ಲಿ ಇಡಿ ಕೈಲಿ ಸಿಕ್ಕಿ ಬಿದ್ದಿದ್ದ ಮಂಜುನಾಥ್ ಗೌಡರು ತಾವು ಸಲ್ಲಿಸಿದ್ದ ಒಟ್ಟು ಮೂರು ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕೃತ ಮಾಡಿತ್ತು. ಆದರೆ ಇಂದು ಕಡೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಆರ್ ಎಂ ಎಂ ಬಂಧನಕ್ಕೊಳಗಾಗಿ ಎರಡುವರೇ ತಿಂಗಳಿಗೂ ಜಾಸ್ತಿ ಆಗಿತ್ತು. ಇಡಿ ಬಲೆಗೆ ಬಿದ್ದು ಸರಿ ಸುಮಾರು 83 ದಿನಗಳ ಕಾಲ ಆಗಿತ್ತು. ಹಾಗಾಗಿ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋಗಿದ್ದ ಆರ್ ಎಂ ಎಂಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು