8:50 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಜುಲೈ 10ರಂದು ಮಹಾಂತೇಶ ಕವಟಗಿ ಮಠಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

03/07/2025, 13:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಟಕೋಳ ಎಂ ಚಂದರಗಿ ಸಂಸ್ಥಾನ ಹಿರೇಮಠದಲ್ಲಿ ಜುಲೈ 10ರಂದು ಗುರು ಪೂರ್ಣಿಮಾ ನಿಮಿತ್ಯವಾಗಿ ತಪೋಭೂಷಣ ಶಿವಾಚಾರ್ಯ ರತ್ನ ಶ್ರೀ .ಷ.ಬ್ರ. ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಹಾಗೂ ಷ.ಬ್ರ.ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹುಕ್ಕೇರಿ ಬೆಳಗಾವಿ ಅವರ ಸಮ್ಮುಖದಲ್ಲಿ
ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿ ಮಠ ಅವರಿಗೆ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡುವರು.

ಇವರ ತಂದೆಯವರು ರಾಜಕೀಯ ಪ್ರಭಾವಿಗಳು ಶ್ರೀಗಳಿಗೆ ಮಠಗಳಿಗೆ ಅಪಾರವಾದ ಪ್ರೀತಿ ಕೊಡುಗೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಡಿನ ಹರ ಗುರು ಚರಮೂರ್ತಿಗಳು ಸರ್ವಧರ್ಮ ಸದ್ಭಕ್ತರು ಮಠದ ಶಿಷ್ಯ ವೃಂದರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಠದ ಆಡಳಿತ ಅಧಿಕಾರಿಯಾದ
ಡಿ.ವಾಯ್ ಮಾಢಳ್ಳಿ ಪತ್ರಿಕಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಮಠಾಧೀಶ ಶರಣರು ಪೂಜ್ಯರು ಪಾಲ್ಗೊಳ್ಳುವರು.

ಇತ್ತೀಚಿನ ಸುದ್ದಿ

ಜಾಹೀರಾತು