9:40 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ: ಭತ್ತದ ಸಸಿಮಡಿ ನಾಶ

03/07/2025, 20:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಅಮ್ಮತ್ತಿ ಹೊಸೂರು ಪಂಚಾಯತ್ ವ್ಯಾಪ್ತಿಯ ಕಳತ್ತ ಮಾಡು ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ಧಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿಯನ್ನು ಕಾಡಾನೆಗಳು ತುಳಿದು ನಾಶ ಮಾಡಿದೆ.
ಇಂದು ಬೆಳಗಿನ ಜಾವ ಕಾಡಾನೆಗಳು ಲಗ್ಗೆ ಇಟ್ಟಿದ್ದು ಕೃಷಿಕರು ಆತಂಕಕ್ಕೆ ಈಡಾಗಿದ್ದಾರೆ. ಕಾಡಾನೆ ದಾಳಿ ತಪ್ಪಿಸಲು ಆನೆ ಸ್ಥಳಾoತರ ಮಾಡುವ ನಿಟ್ಟಿನಲ್ಲಿ
ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದು ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿ ಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು