2:33 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ಸ್ಕೂಟಿಯಲ್ಲಿ ಜಾಲಿ ರೈಡಿಗೆ ರೆಡಿಯಾದ ಹಾವು!; ಕೊನೆಗೂ ಸೆರೆ

04/07/2025, 16:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.con

ಹಾವೊಂದು ಸ್ಕೂಟಿಯೊಳಗೆ ಸೇರಿಕೊಂಡು ಸವಾರನ್ನನ್ನು ಪೀಕಲಾಟಕ್ಕೆ ಸಿಲುಕಿಸಿದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ನಡೆದಿದೆ.
ಕೊಪ್ಪದ ಡೆಂಟಲ್ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೂದನ ಗಣೇಶ್ ಎಂಬುವವರು ನಿಲ್ಲಿಸಿದ್ದ ಸ್ಕೂಟಿಯನ್ನೇರಿ ಸೀಟ್ ಕೆಳಭಾಗದ ಡಿಕ್ಕಿ ಒಳಗೆ ತೂರಿಕೊಂದ್ದಿದ್ದು ಗಣೇಶ್ ಅವರು
ಸೀಟ್ ನ್ನು ಮೇಲಕ್ಕೆ ಎತ್ತಿದಾಗ ಉರಗ ಪ್ರತ್ಯಕ್ಷವಾಗಿ ಭಯ ಮೂಡಿಸಿದೆ. ಅದನ್ನು ಓಡಿಸಲು ಯತ್ನಿಸಿದಾಗ ಇಂಜಿನ್ ಒಳಗೆ ಸೇರಿಕೊಂಡು ಆತಂಕ ಸೃಷ್ಟಿಸಿತ್ತು. ಬಳಿಕ ಉರಗ ತಜ್ಞರನ್ನು ಕರೆಸಿ ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿನತ್ತ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು