9:53 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಹೃದಯಾಘಾತಕ್ಕೆ 27 ವರ್ಷದ ಯುವತಿ ಬಲಿ

06/07/2025, 11:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೃದಯಾಘಾತದಿಂದ 27 ವರ್ಷದ ಯುವತಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದಲ್ಲಿ ನಡೆದಿದೆ.
ಮೀನಾಕ್ಷಿ (27) ಮೃತ ದುರ್ದೈವಿ ಆಗಿದ್ದಾರೆ.
ಯುವತಿ ಎದೆ ಉರಿ ಎಂದು ನಿನ್ನೆ‌ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ಬರುವಾಗಲೂ ಅರ್ಧ ಗಂಟೆ ಲೇಟ್ ಆಗಿತ್ತು. ಮಳೆಯಿಂದ ರಸ್ತೆಗೆ ಮರ ಬಿದ್ದು ಆಸ್ಪತ್ರೆಗೆ ಬರುವುದೂ ತಡವಾಗಿತ್ತು.
ಮೊನ್ನೆಯಿಂದಲೂ ಯುವತಿಯ ಆರೋಗ್ಯ ಸರಿ ಇರಲಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋ ಬಿಪಿ ಎಂದು ಹೇಳಿದ್ದರು.
ನಿನ್ನೆ ಎದೆ ಉರಿ ಜಾಸ್ತಿಯಾದ ಕಾರಣ ಆಸ್ಪತ್ರೆಗೆ ದಾಖಲಾಯಿತು. ಆಸ್ಪತ್ರೆಗೆ ಬರುವಷ್ಟರಲ್ಲೇ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು