4:10 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಹೃದಯಾಘಾತಕ್ಕೆ 27 ವರ್ಷದ ಯುವತಿ ಬಲಿ

06/07/2025, 11:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೃದಯಾಘಾತದಿಂದ 27 ವರ್ಷದ ಯುವತಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದಲ್ಲಿ ನಡೆದಿದೆ.
ಮೀನಾಕ್ಷಿ (27) ಮೃತ ದುರ್ದೈವಿ ಆಗಿದ್ದಾರೆ.
ಯುವತಿ ಎದೆ ಉರಿ ಎಂದು ನಿನ್ನೆ‌ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ಬರುವಾಗಲೂ ಅರ್ಧ ಗಂಟೆ ಲೇಟ್ ಆಗಿತ್ತು. ಮಳೆಯಿಂದ ರಸ್ತೆಗೆ ಮರ ಬಿದ್ದು ಆಸ್ಪತ್ರೆಗೆ ಬರುವುದೂ ತಡವಾಗಿತ್ತು.
ಮೊನ್ನೆಯಿಂದಲೂ ಯುವತಿಯ ಆರೋಗ್ಯ ಸರಿ ಇರಲಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋ ಬಿಪಿ ಎಂದು ಹೇಳಿದ್ದರು.
ನಿನ್ನೆ ಎದೆ ಉರಿ ಜಾಸ್ತಿಯಾದ ಕಾರಣ ಆಸ್ಪತ್ರೆಗೆ ದಾಖಲಾಯಿತು. ಆಸ್ಪತ್ರೆಗೆ ಬರುವಷ್ಟರಲ್ಲೇ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು