8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್!

06/07/2025, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ
5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ.


ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಜತೆಗೆ ದಟ್ಟ ಮಂಜು ಕೂಡ ಕವಿದಿದೆ. ಹಗಲಲ್ಲೇ ಇಲ್ಲಿ ವಾಹನ ಚಾಲನೆ ಮಾಡೋದೇ ಕಷ್ಟವಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದೆ. ಹಾವು-ಬಳುಕಿನ ಮೈಕಟ್ಟಿನ ರಸ್ತೆ ಸಮಸ್ಯೆ ತಂದೊಡ್ಡಬಹುದು. ತಿರುವುಗಳಲ್ಲಿ ಹೆಡ್ ಲೈಟ್ ಜೊತೆ ಹಾರನ್ ಮಾಡ್ಕೊಂಡು ಹೋಗೋದು ಒಳ್ಳೆಯದು ಎಂಬ ಅಭಿಪ್ರಾಯ ಕೇಳಿ ಬಂದಿದೆ. ತಕ್ಷಣ ಕಂಟ್ರೋಲ್ ಮಾಡೋಕ್ ಹೋದ್ರೆ ಗಾಡಿ ಅಪ್ಸೆಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ. ಚಾರ್ಮಾಡಿ ಘಾಟಿ ರಸ್ತೆಯು ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತದಿಂದ ಕೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು