5:47 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್!

06/07/2025, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ
5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ.


ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಜತೆಗೆ ದಟ್ಟ ಮಂಜು ಕೂಡ ಕವಿದಿದೆ. ಹಗಲಲ್ಲೇ ಇಲ್ಲಿ ವಾಹನ ಚಾಲನೆ ಮಾಡೋದೇ ಕಷ್ಟವಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದೆ. ಹಾವು-ಬಳುಕಿನ ಮೈಕಟ್ಟಿನ ರಸ್ತೆ ಸಮಸ್ಯೆ ತಂದೊಡ್ಡಬಹುದು. ತಿರುವುಗಳಲ್ಲಿ ಹೆಡ್ ಲೈಟ್ ಜೊತೆ ಹಾರನ್ ಮಾಡ್ಕೊಂಡು ಹೋಗೋದು ಒಳ್ಳೆಯದು ಎಂಬ ಅಭಿಪ್ರಾಯ ಕೇಳಿ ಬಂದಿದೆ. ತಕ್ಷಣ ಕಂಟ್ರೋಲ್ ಮಾಡೋಕ್ ಹೋದ್ರೆ ಗಾಡಿ ಅಪ್ಸೆಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ. ಚಾರ್ಮಾಡಿ ಘಾಟಿ ರಸ್ತೆಯು ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತದಿಂದ ಕೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು