4:27 AM Tuesday2 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್!

06/07/2025, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ
5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ.


ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಜತೆಗೆ ದಟ್ಟ ಮಂಜು ಕೂಡ ಕವಿದಿದೆ. ಹಗಲಲ್ಲೇ ಇಲ್ಲಿ ವಾಹನ ಚಾಲನೆ ಮಾಡೋದೇ ಕಷ್ಟವಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದೆ. ಹಾವು-ಬಳುಕಿನ ಮೈಕಟ್ಟಿನ ರಸ್ತೆ ಸಮಸ್ಯೆ ತಂದೊಡ್ಡಬಹುದು. ತಿರುವುಗಳಲ್ಲಿ ಹೆಡ್ ಲೈಟ್ ಜೊತೆ ಹಾರನ್ ಮಾಡ್ಕೊಂಡು ಹೋಗೋದು ಒಳ್ಳೆಯದು ಎಂಬ ಅಭಿಪ್ರಾಯ ಕೇಳಿ ಬಂದಿದೆ. ತಕ್ಷಣ ಕಂಟ್ರೋಲ್ ಮಾಡೋಕ್ ಹೋದ್ರೆ ಗಾಡಿ ಅಪ್ಸೆಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ. ಚಾರ್ಮಾಡಿ ಘಾಟಿ ರಸ್ತೆಯು ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತದಿಂದ ಕೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು