10:16 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್!

06/07/2025, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ
5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ.


ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಜತೆಗೆ ದಟ್ಟ ಮಂಜು ಕೂಡ ಕವಿದಿದೆ. ಹಗಲಲ್ಲೇ ಇಲ್ಲಿ ವಾಹನ ಚಾಲನೆ ಮಾಡೋದೇ ಕಷ್ಟವಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದೆ. ಹಾವು-ಬಳುಕಿನ ಮೈಕಟ್ಟಿನ ರಸ್ತೆ ಸಮಸ್ಯೆ ತಂದೊಡ್ಡಬಹುದು. ತಿರುವುಗಳಲ್ಲಿ ಹೆಡ್ ಲೈಟ್ ಜೊತೆ ಹಾರನ್ ಮಾಡ್ಕೊಂಡು ಹೋಗೋದು ಒಳ್ಳೆಯದು ಎಂಬ ಅಭಿಪ್ರಾಯ ಕೇಳಿ ಬಂದಿದೆ. ತಕ್ಷಣ ಕಂಟ್ರೋಲ್ ಮಾಡೋಕ್ ಹೋದ್ರೆ ಗಾಡಿ ಅಪ್ಸೆಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ. ಚಾರ್ಮಾಡಿ ಘಾಟಿ ರಸ್ತೆಯು ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತದಿಂದ ಕೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು