2:18 PM Saturday6 - September 2025
ಬ್ರೇಕಿಂಗ್ ನ್ಯೂಸ್
ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ…

ಇತ್ತೀಚಿನ ಸುದ್ದಿ

ಸೀಬಿನಕೆರೆ ಸರ್ಕಲ್: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಮೋರಿ ಹೊಂಡ: ಮೇಲೆದ್ದ ಕಬ್ಬಿಣದ ಕಂಬಿಗಳು!

06/07/2025, 13:12

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣದ ಸೀಬಿನಕೆರೆ ಸರ್ಕಲ್ ಬಳಿ ಮಂಜಪ್ಪಣ್ಣನವರ ಅಂಗಡಿಯ ಪಕ್ಕ ಚರ್ಚ್ ಓಣಿ ತಿರುಗುವ ರಸ್ತೆಯಲ್ಲಿ ಮೋರಿಯಲ್ಲಿ ಹಾಕಿದ ಸ್ಲ್ಯಾಬ್ ಒಂದು ಹೊಂಡ ಬಿದ್ದಿದ್ದು ಆ ಹೊಂಡದಲ್ಲಿ ಕಬ್ಬಿಣದ ಕಂಬಿಗಳು ಎದ್ದು ಕಾಣಿಸುತ್ತಿವೆ.


ಈ ರಸ್ತೆಯಲ್ಲಿ ಗ್ಯಾರೇಜಿಗೆ ಬರುವ ದೊಡ್ಡ ದೊಡ್ಡ ಲಾರಿಗಳು ಶಾಲಾ ಮಕ್ಕಳ ವಾಹನಗಳು ಸಾರ್ವಜನಿಕರು ಸೇರಿದಂತೆ ಅನೇಕ ವಾಹನಗಳು ಸಂಚರಿಸುತ್ತವೆ. ಈ ಮೋರಿ ಹೊಂಡ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ತಕ್ಷಣ ಗಮನಿಸಿ ತಕ್ಷಣ ದುರಸ್ತಿಗೊಳಿಸಿಕೊಡಬೇಕಾಗಿ ಆ ಭಾಗದ ಸಾರ್ವಜನಿಕರ ಒತ್ತಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು