2:46 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಸೀಬಿನಕೆರೆ ಸರ್ಕಲ್: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಮೋರಿ ಹೊಂಡ: ಮೇಲೆದ್ದ ಕಬ್ಬಿಣದ ಕಂಬಿಗಳು!

06/07/2025, 13:12

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣದ ಸೀಬಿನಕೆರೆ ಸರ್ಕಲ್ ಬಳಿ ಮಂಜಪ್ಪಣ್ಣನವರ ಅಂಗಡಿಯ ಪಕ್ಕ ಚರ್ಚ್ ಓಣಿ ತಿರುಗುವ ರಸ್ತೆಯಲ್ಲಿ ಮೋರಿಯಲ್ಲಿ ಹಾಕಿದ ಸ್ಲ್ಯಾಬ್ ಒಂದು ಹೊಂಡ ಬಿದ್ದಿದ್ದು ಆ ಹೊಂಡದಲ್ಲಿ ಕಬ್ಬಿಣದ ಕಂಬಿಗಳು ಎದ್ದು ಕಾಣಿಸುತ್ತಿವೆ.


ಈ ರಸ್ತೆಯಲ್ಲಿ ಗ್ಯಾರೇಜಿಗೆ ಬರುವ ದೊಡ್ಡ ದೊಡ್ಡ ಲಾರಿಗಳು ಶಾಲಾ ಮಕ್ಕಳ ವಾಹನಗಳು ಸಾರ್ವಜನಿಕರು ಸೇರಿದಂತೆ ಅನೇಕ ವಾಹನಗಳು ಸಂಚರಿಸುತ್ತವೆ. ಈ ಮೋರಿ ಹೊಂಡ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ತಕ್ಷಣ ಗಮನಿಸಿ ತಕ್ಷಣ ದುರಸ್ತಿಗೊಳಿಸಿಕೊಡಬೇಕಾಗಿ ಆ ಭಾಗದ ಸಾರ್ವಜನಿಕರ ಒತ್ತಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು