12:15 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು ಬಂದ 12.3 ಟಿಎಂಸಿ ನೀರು

07/07/2025, 19:43

ಮಡಿಕೇರಿ(reporterkarnataka.com): ಕಾವೇರಿ ಒಡಲಿನ ಪ್ರಮುಖ ಆಣೆಕಟ್ಟು ಹಾರಂಗಿ 19 ವರ್ಷದ ಬಳಿಕ ಸರಿಸಾಮಾನವಾಗಿ ಒಳಹರಿವು ಮತ್ತು ಹೊರಹರಿವು ಸೃಷ್ಟಿಯಾಗಿದೆ. ಜುಲೈ ಆರಂಭದಲ್ಲೇ ಈ ಸಾಲಿನಲ್ಲಿ ಇದುವರೆಗೆ ಹರದೂರು ನದಿ ಸೇರಿದಂತೆ ಉಪನದಿಗಳಿಂದ ಸಂಗ್ರಹವಾಗಿ ಜಲಾಶಯಕ್ಕೆ ಒಟ್ಟು 12.3 ಟಿಎಂಸಿ ನೀರು ಹರಿದು ಬಂದಿದ್ದು, ಸರಿಸುಮಾರು 11.3 ಟಿಎಂಸಿ ಅಷ್ಟು ಹೆಚ್ಚುವರಿ ನೀರನ್ನು ನಾಲ್ಕು ಕ್ರೇಸ್ಟ್ ಗೇಟ್ ಮತ್ತು ವಿದ್ಯುತ್ ಘಟಕದ ಮೂಲಕ ನದಿಗೆ ಹರಿ ಬಿಡಲಾಗಿದೆ.ಸದ್ಯ ಜಲಾಶಯದಲ್ಲಿ 6.6 ಟಿಎಂಸಿ ನೀರು ಸಂಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು