8:23 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು ಬಂದ 12.3 ಟಿಎಂಸಿ ನೀರು

07/07/2025, 19:43

ಮಡಿಕೇರಿ(reporterkarnataka.com): ಕಾವೇರಿ ಒಡಲಿನ ಪ್ರಮುಖ ಆಣೆಕಟ್ಟು ಹಾರಂಗಿ 19 ವರ್ಷದ ಬಳಿಕ ಸರಿಸಾಮಾನವಾಗಿ ಒಳಹರಿವು ಮತ್ತು ಹೊರಹರಿವು ಸೃಷ್ಟಿಯಾಗಿದೆ. ಜುಲೈ ಆರಂಭದಲ್ಲೇ ಈ ಸಾಲಿನಲ್ಲಿ ಇದುವರೆಗೆ ಹರದೂರು ನದಿ ಸೇರಿದಂತೆ ಉಪನದಿಗಳಿಂದ ಸಂಗ್ರಹವಾಗಿ ಜಲಾಶಯಕ್ಕೆ ಒಟ್ಟು 12.3 ಟಿಎಂಸಿ ನೀರು ಹರಿದು ಬಂದಿದ್ದು, ಸರಿಸುಮಾರು 11.3 ಟಿಎಂಸಿ ಅಷ್ಟು ಹೆಚ್ಚುವರಿ ನೀರನ್ನು ನಾಲ್ಕು ಕ್ರೇಸ್ಟ್ ಗೇಟ್ ಮತ್ತು ವಿದ್ಯುತ್ ಘಟಕದ ಮೂಲಕ ನದಿಗೆ ಹರಿ ಬಿಡಲಾಗಿದೆ.ಸದ್ಯ ಜಲಾಶಯದಲ್ಲಿ 6.6 ಟಿಎಂಸಿ ನೀರು ಸಂಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು