5:48 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು