7:58 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು