1:48 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರೆದ ಆನೆ -ಮಾನವ ಸಂಘರ್ಷ: ಒಂದು ಬಲಿ; ಮತ್ತೊಬ್ಬನ ಮೇಲೂ ದಾಳಿ

08/07/2025, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿ ಒಬ್ಬನ ಮೇಲೆ ಆನೆ ದಾಳಿ ನಡೆಸಿ ಸೈಕಲ್ ಸಂಪೂರ್ಣ ನಜ್ಜುಗುಜ್ಜು ಆಗಿ ಸವಾರ ಪರಾಗಿರುವ ಬೆನ್ನಲ್ಲೇ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಬಾಳೆಲೆ ಸಮೀಪ ಪೊನ್ನಪ್ಪಸಂತೆ ರಸ್ತೆಯಲ್ಲಿ ಬೆಳಗಿನ ಜಾವ 7:00 ಸುಮಾರಿಗೆ ಕೋಣನ ಕಟ್ಟೆಯ ನಿವಾಸಿ ಹಾಗೂ ಬಾಳಲಿಯಲ್ಲಿ ಜೆರಾಕ್ಸ್ ಅಂಗಡಿಯ ಮಾಲೀಕ ಅಜಯ್ ಎಂಬುವನು ಬೆಳಿಗ್ಗೆ ಸೈಕ್ಲಿಂಗ್ ಮಾಡುತ್ತಿರುವಾಗ ಆನೆ ದಾಳಿ ನಡೆಸಿದೆ.
ಅಜಯ್ ಪ್ರಾಣಪಾಯದಿಂದ ಪಾರಾಗಿದ್ದು ಸೈಕಲ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿ ಆತನನ್ನು ಬಲಿ ಪಡೆದುಕೊಂಡಿದೆ. ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ನಿರಂತರ ಆನೆ ಹಾವಳಿ ವಿರುದ್ದ ಆಕ್ರೋಶಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು