9:16 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

Chikkamagaluru | ಸಾಯಲೆಂದ ಕೆರೆಗೆ ಹಾರಿ ಬದುಕಲೆಂದು ಆಂಜನೇಯನ ಕೂಗಿದ ಗೃಹಿಣಿ!: ಸ್ಥಳೀಯ ಹುಡ್ಗರಿಂದ ಮಹಿಳೆಯ ರಕ್ಷಣೆ

09/07/2025, 11:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಯಲೆಂದು ನಿರ್ಧರಿಸಿ ನೀರಿಗೆ ಹಾರಿ ನಂತರ ಬದುಕಿಸುವಂತೆ ಆಂಜನೇಯನನ್ನು ಬೇಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ಹುಡ್ಗರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.



ಗಂಡನ ಜೊತೆ ಜಗಳವಾಡಿ ರಾಮನಹಳ್ಳಿ ನಿವಾಸಿ ರಂಜಿತಾ (35) ಎಂಬ ಗೃಹಿಣಿ ಕೆರೆ ಹಾರಿದ್ದರು. ನಂತರ ಮುಳುಗುತ್ತಿದ್ದಂತೆ ಆಂಜನೇಯ ಕಾಪಾಡು…. ಆಂಜನೇಯ ಕಾಪಾಡು.. ಎಂದು ಸಹಾಯಕ್ಕಾಗಿ ಬೊಬ್ಬೆ ಹಾಕಿದರು. ಪಕ್ಕದ ಹೋಂ ಸ್ಟೇ ಮಾಲೀಕ ರಮೇಶ್ ಅವರು ಇದನ್ನು ನೋಡಿ ಸ್ಥಳಕ್ಕೆ ಬಂದು ಹುಡುಗರ ಕರೆಸಿದ್ದಾರೆ. ಸಂಮತ್ ಮತ್ತು ಪ್ರಸನ್ನ ಎಂಬರು ತಕ್ಷಣ ನೀರಿಗೆ ಹಾರಿ ಮಹಿಳೆಯನ್ನು ದಡಕ್ಕೆ ತಂದಿದ್ದಾರೆ. ರಂಜಿತಾ ಅವರ
ಅದೃಷ್ಟ ಚೆನ್ನಾಗಿತ್ತು. ಸಕಾಲದಲ್ಲಿ ಹುಡುಗರು ಬಂದು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು