11:34 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಾರಿನಲ್ಲಿ ಅಕ್ರಮ ಗೋ ಸಾಗಾಟ ಯತ್ನ: ದನಗಳ್ಳರ ಬೆನ್ನಟ್ಟಿದ ಪೊಲೀಸರು; ರಾಡ್ ನಿಂದ ಹಲ್ಲೆಗೆ ಯತ್ನ; ಇಬ್ಬರ ಬಂಧನ

11/07/2025, 10:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಝೈಲೋ ಕಾರಿನಲ್ಲಿ ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವನ್ನು ತಡೆಯಲೆತ್ನಿಸಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ರಾಡ್ ನಿಂದ ದಾಳಿಗೆ ಯತ್ನಿಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.


ಹೈಟೆಕ್ ಕಾರು ಝೈಲೋ ಕಾರಿನಲ್ಲಿ ನಾಲ್ಕು ಹಸುಗಳನ್ನು ಕಳ್ಳತನ ಮಾಡಿ ಸಾಗಿಸಲಾಗುತ್ತಿತ್ತು. ಗಾಡಿ ಅಡ್ಡ ಹಾಕಿದ ಪೊಲೀಸರ ಮೇಲೆ ದನಗಳ್ಳರು ರಾಡ್ ಬೀಸಿ ಹಲ್ಲೆಗೆ ಯತ್ನಿಸಿದ್ದಾರೆ. ಕಾರನ್ನು ಪೊಲೀಸರು ಸಿನಿಮಿಯ ರೀತಿ ಚೇಸ್ ಮಾಡಿದಾಗ ದನಗಳ್ಳರು
ಗಾಡಿ ಬಿಟ್ಟು ಪರಾರಿಯಾದರು.
ಮಧ್ಯರಾತ್ರಿವರೆಗೂ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ದನಗಳ್ಳರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಾರು, ರಾಡ್, 4 ಮೊಬೈಲ್, 4 ಹಸು ವಶಪಡಿಸಿಕೊಳ್ಳಲಾಗಿದೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು