12:27 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ

11/07/2025, 17:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ.
ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಆದಿವಾಸಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದ್ದು ಸುಮಾರು 60 ಎಕ್ರೆ ಸಕಾ೯ರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಿಕೆಗೆ ನಿಧಾ೯ರ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಸಿಕ್ಕಸಿಕ್ಕಲ್ಲಿ ಶೆಡ್ ನಿಮಿ೯ಸಿ ಮನೆ ನಿರ್ಮಿಸಬೇಡಿ ಎಂದು ಪೊನ್ನಣ್ಣ ಮನವಿ ಮಾಡಿದರು.
ನಾಡಿನಲ್ಲಿ ಕೖಷಿ ಜಮೀನು ನಾಶ ಪಡಿಸುತ್ತಿರುವ ಆನೆಗಳನ್ನು ಕಾಡಿಗಟ್ಟಲು ಮಹತ್ವದ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು,ಈಗಾಗಲೇ 4 ಹುಲಿಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.
ಹೀಗಿದ್ದರೂ ಹುಲಿಗಳನ್ನು ಗುರುತಿಸಿ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಹುಲಿ ಸೆರೆಗೆ ಆದೇಶ ನೀಡಲಾಗಿದೆ. ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ವಗ೯ದೊಂದಿಗೆ ಮಹತ್ವದ ಸಭೆ ನಡೆಸಿ ವಿರಾಜಪೇಟೆ ಕ್ಷೇತ್ರದಲ್ಲಿ ಆನೆ, ಹುಲಿ ದಾಂಧಲೆಗೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಕೆ. ಪೊನ್ನಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು