6:42 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಎಲ್ಲೆ ಮೀರುತ್ತಿರುವ ಭ್ರಷ್ಟಾಚಾರ: ತಾಯಿ ಕಾರ್ಡಿಗೂ ಲಂಚದ ಡಿಮಾಂಡ್! ಮೊಬೈಲ್ ನಲ್ಲಿ ನರ್ಸಮ್ಮ ಲಾಕ್!!

12/07/2025, 14:08

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಸರಕಾರ ಹಲವು ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ಇದರಲ್ಲಿ ತಾಯಿ ಕಾರ್ಡ್ ಕೂಡ ಒಂದು. ಇಲ್ಲೊಬ್ರು ದಾದಿ, ಫ್ರೀ ಆಗಿ ತಾಯಿ ಕಾರ್ಡ್ ಅನ್ನು ಭರ್ತಿ ಮಾಡಿ ನೀಡಬೇಕಾಗಿದ್ದರೂ ಕೂಡ, ಇಷ್ಟೇ ಹಣ ಬೇಕೆಂದು ಪಟ್ಟು ಹಿಡಿದಿದ್ದಾರೆ. ಈಕೆಯ ಲಾಂಚಾವತಾರಕ್ಕೆ ಬೇಸತ್ತ ಸ್ಥಳೀಯರು ನರ್ಸಮ್ಮನ ಡಿಮ್ಯಾಂಡಿನ ಪ್ರಲಾಪವನ್ನು ಮೊಬೈಲ್ ನಲ್ಲಿ ರಹಸ್ಯವಾಗಿ ಸೆರೆ ಹಿಡಿದ್ದಾರೆ.
ಅಂದ ಹಾಗೇ ತಾಯಿ ಕಾರ್ಡ್ ಗಾಗಿ ಲಂಚದ ಡಿಮ್ಯಾಂಡ್ ನ ಈ ಘಟನೆ ನಡೆದಿರುವುದು ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕಿನ ಸಿಲುಪಾಡಿ ಎಂಬಲ್ಲಿನ ಆರೋಗ್ಯ ಇಲಾಖೆಯ ಸಬ್ ಸೆಂಟರ್ ವ್ಯಾಪ್ತಿಯ ಆಲಾಹಳ್ಳಿಯಲ್ಲಿ.

ಇತ್ತೀಚಿನ ಸುದ್ದಿ

ಜಾಹೀರಾತು