8:09 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ; ಇನ್ನೆರಡು ಗಂಭೀರ

13/07/2025, 23:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಹುಲಿಗಳ ದಾಳಿ ಮುಂದುವರೆದಿದ್ದು, ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮದ ಕುಂಞ್ಞಪಂಡ ರಾಜೇಶ್ ರವರಿಗೆ ಸೇರಿದ 3 ಹಸುಗಳ ಮೇಲೆ ಹುಲಿ ದಾಳಿ ಮಾಡಿದು ಒಂದು ಹಸುವನ್ನು ಬಲಿ ಪಡೆದುಕೊಂಡಿದ್ದು, ಮತ್ತೆರಡು ಹಸುಗಳ ಸ್ಥಿತಿ ಗಂಭೀರವಾಗಿದೆ.


ಕಾಡಾನೆಗಳ ರೀತಿಯಲ್ಲೇ ಹುಲಿಗಳು ಸಹ ಅರಣ್ಯದಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿರುವ ಹುಲಿಗಳಿಂದ ದಿನನಿತ್ಯ ಆತಂಕದಲ್ಲೇ ದಿನ ದೂಡುತ್ತಿರುವ ಬೆನ್ನಲ್ಲೇ ಈ ದಾಳಿ ಸಂಭಾವಿಸಿದೆ. ಸದ್ಯ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ದಾಳಿಯನ್ನು ತಡೆಗಟ್ಟುವಲ್ಲಿ ಈಗಾಗಲೇ 3 ಹುಲಿಗಳ ಸೆರೆಗೆ ಅನುಮತಿ ದೊರೆತರೂ ಇನ್ನೂ ಕಾರ್ಯಾಚರಣೆ ಕೈಗೊಳ್ಳದಿರುವುದು ಈ ಸರಣಿ ಜಾನುವಾರುಗಳ ಮೇಲೆ ಆದ ದಾಳಿಯೇ ಸಾಕ್ಷಿ.

ಇತ್ತೀಚಿನ ಸುದ್ದಿ

ಜಾಹೀರಾತು