12:44 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ

22/05/2021, 20:37

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ಏಕಪಾತ್ರ ಅಭಿನಯ’ ಟಾಸ್ಕ್ ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಅಭಿನಯ ನೀಡಿದ ಮಂಗಳೂರಿನ ಪ್ರಾಪ್ತಿ ಶೆಟ್ಟಿ, ಈಕೆ ನೃತ್ಯ ಹಾಗೂ ಗಾಯನದಲ್ಲಿಯೂ ಎತ್ತಿದ ಕೈ. ಬಹುಮುಖ ಪ್ರತಿಭೆಯ ಈಕೆಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯ. ಹಾಗೆ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆಯು ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು