11:14 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್

15/07/2025, 14:06

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು.
ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದರು, ಆದರೂ ರಸ್ತೆ ಸರಿಪಡಿಸುವುದು ಬಿಡಿ ಸರಿಯಾದ ಚರಂಡಿಯ ವ್ಯವಸ್ಥೆಯೂ ಆಗದೆ ಹಾಗೆ ಇದೆ.
ಕಳೆದ ವರ್ಷ ಸುರಿದ ಮಳೆಗೆ ಚರಂಡಿಗಳು ಕೊರೆದು ಹೋಗಿದ್ದು, ಈ ಭಾರೀ ಚರಂಡಿ ಜೊತೆಗೆ ರಸ್ತೆಯೂ ಬಿರುಕು ಬಿಟ್ಟು ಕುಸಿಯುವ ಭೀತಿ ಎದುರಾಗಿದೆ. ಅದು ಅಲ್ಲದೇ ಮಳೆ ಬಂದಾಗ ರಸ್ತೆಯಲ್ಲೆ ಹರಿಯುವ ನೀರಿನಿಂದ ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವೂ ಸೃಷ್ಟಿಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.


ಹೊರನಾಡು-ಶೃಂಗೇರಿಯ ಮುಖ್ಯ ರಸ್ತೆಯು ಇದಾಗಿದ್ದು ನಿತ್ಯ ಸಂಚರಿಸುವ ವಾಹನ ಸವಾರರಿಗೂ ಈ ರಸ್ತೆ ಸವಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು