2:15 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸೋರುತ್ತಿದೆ ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣ!: ಅಂಗಡಿ ಮಳಿಗೆಯೊಳಗೂ ನೀರು!

16/07/2025, 16:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ಮಳೆಗಾಲ ಆಗುತ್ತಿದ್ದಂತೆ ಸೋರುತ್ತಿದ್ದು, ಮಳೆಯ ನೀರು ಸಂಪೂರ್ಣ ನಿಲ್ದಾಣದ ಒಳಗೆ ನಿಲ್ಲುತ್ತಿರುವುದರಿಂದ ಬಸ್ ಗಾಗಿ ಕಾಯುವ ಸಾರ್ವಜನಿಕರಿಗೆ ಬಾರಿ ತೊಂದರೆ ಆಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಕೇಳಿ ಬಂದಿದೆ .


ಕಳೆದ ವರ್ಷ ಕೂಡ ನೀರು ಸೋರುತ್ತಿತ್ತು. ಆದರೆ ಈ ಬಾರಿ ನೀರು ನಿಲ್ದಾಣದ ಒಳಗೆ ನಿಲ್ಲುತ್ತಿದ್ದು ಗೋಡೆಗಳು ಸಹ ತಂಡಿ ಆಗಿದೆ. ಬಸ್ ನಿಲ್ದಾಣದ ಒಳಗಿರುವ ಅಂಗಡಿ ಮಳಿಗೆ ಹಾಗೂ ಬಸ್ ಏಜೆಂಟರ ಕೊಠಡಿ ಒಳಗೂ ನೀರು ಸೋರುತ್ತಿದೆ. ಈಗಾಗಲೇ ಬಸ್ ನಿಲ್ದಾಣದಲ್ಲಿ ಹಲವು ಮಂದಿ ಜಾರಿ ಬಿದ್ದಿದ್ದು ಕೊಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಬೇಕೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು