2:21 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

Kodagu | ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ಬಳಿ ಬ್ರೌನ್ ಶುಗರ್ ಮಾರಾಟ ಯತ್ನ: 4 ಮಂದಿ ಬಂಧನ

18/07/2025, 10:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಕುಶಾಲನಗರದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರದ ಕಿಶನ್ (22), ವಿದ್ಯಾರ್ಥಿಗಳಾದ ಉಲ್ಲಾಸ್ (22) ಮತ್ತು ಚೆರೀಶ್ (22) ಹಾಗೂ ಮೈಸೂರಿನ ಮೇಟ ಗಳ್ಳಿ ನಿವಾಸಿ ಅಖಿಲೇಶ್ (22) ರನ್ನು ಬಂಧಿಸಲಾಗಿದೆ.


ಖಚಿತ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಬಂಧಿತರಿಂದ ಬೆಂಗಳೂರಿನಿಂದ ಸರಬರಾಜು ಆಗಿದ್ದ 8 ಗ್ರಾಂ ಬ್ರೌನ್ ಶುಗರ್ ಟಿಬೇಟಿಯನ್ ವ್ಯಕ್ತಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು