9:17 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

36.50 ಕೋಟಿ ವೆಚ್ಚದಲ್ಲಿ ಹಾರಂಗಿಗೆ ಕಮಾನು ಸೇತುವೆ ಭಾಗ್ಯ; ನಾಲೆ ಅಭಿವೃದ್ಧಿಗೆ 49.90 ಕೋಟಿ: ರಾಜ್ಯ ಸಚಿವ ಸಂಪುಟ ಅನುಮೋದನೆ

18/07/2025, 11:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕಮಾನು ಸೇತುವೆ (Arch | Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ರಾಜ್ಯ ಸಕಾ೯ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ನೀಡಿದ ಪ್ರಸ್ತಾವನೆಯನ್ನು ಅಂಗೀಕರಿಸಿ ಸಕಾ೯ರ ಇದೀಗ ಕಮಾನು ಸೇತುವೆಗೆ ಅನುಮೋದನೆ ನೀಡಿದೆ. ಜಲಾಶಯದ ಎಡದಂಡೆ ಕಾಲುವೆ ವಿತರಣೆ ನಾಲೆ ಅಭಿವೃದ್ಧಿ ಸಂಬಂಧ ರೂ. 49.90 ಕೋಟಿ ವೆಚ್ಚದಲ್ಲಿ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವಸಂಪುಟ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸಲ್ಲಿಸಿದ ಪ್ರಸ್ತಾವನೆಗೆ ಒಪ್ಪಿಗೆ ದೊರೆತು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಸಕಾ೯ರದಿಂದ ಸೂಕ್ತ ಸ್ಪಂದನೆಗಾಗಿ ಹಷ೯ ವ್ಯಕ್ತಪಡಿಸಿರುವ ಮಂಥರ್ ಗೌಡ, ಇದರಿಂದ ಸಾಕಷ್ಟು ರೀತಿಯಲ್ಲಿ ಪ್ರಯೋಜನವಾಗಲಿದ್ದು, ಹಾರಂಗಿಯ ಸೌಂದಯ೯ ವೖದ್ದಿಸುವುದಲ್ಲದೇ ಈಗ ಜಲಾಶಯದ ಮುಂಬದಿಯಲ್ಲಿನ ಅಪಾಯಕಾರಿ ಪರಿಸ್ಥಿತಿ ನಿವಾರಣೆಯಾಗಲಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು