3:33 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸಿದ್ದಾಪುರ ಸಮೀಪ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ; ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲು

18/07/2025, 11:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmal.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಶಿಲ್ಪಿ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕಾಡಾನೆ ದಾಳಿಗೆ ಕಾರ್ಮಿಕರಾದ ರಘು (42) ಮತ್ತು ಪ್ರವೀಣ್(30) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಕಾಡಂಚಿನ ಗ್ರಾಮಗಳಲ್ಲಿ ಆನೆಯ ಉಪಟಳ ಇತ್ತೀಚೆಗೆ ಜಾಸ್ತಿಯಾಗಿದ್ದು, ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ ಬಳಿ ಕಾಡಾನೆ ದಾಳಿಗೆ ಹಿರಿಯ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು