8:04 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೃಹತ್ ಮರ ಬಿದ್ದು ಹೆದ್ದಾರಿ ಸಂಚಾರ ಸ್ಥಗಿತ; ಕಿಮೀಗಟ್ಟಲೆ ಟ್ರಾಫಿಕ್ ಜಾಮ್

25/07/2025, 22:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಭಾರೀ ಗಾಳಿ-ಮಳೆಗೆ ಬೃಹತ್ ಮರ ರಸ್ತೆಗುರುಳಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದ್ದು, ಕಿಮೀಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.


ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 174 ಬಂದ್ ಆಗಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನ ಸವಾರರ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಚಿಕ್ಕಮಗಳೂರಿನಿಂದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಎಲ್ಲಾ ಮಾರ್ಗ ಬಂದ್ ಆಯಿತು.ಮರ ತೆರವು ಮಾಡಲು ಸ್ಥಳೀಯರು ಹರಸಾಹಸ ಪಡಬೇಕಾಯಿತು.
ಮರ ಬಿದ್ದ ಪರಿಣಾಮ ಕಂಬ ಮುರಿದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿತ್ತು. ಟ್ರಾಫಿಕ್ ನಿಯಂತ್ರಿಸಲು ಗ್ರಾಮಾಂತರ ಪೊಲೀಸರ ಹರಸಾಹಸ ಪಡಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು