11:05 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ‌ ಮಹಿಳೆ ಸಾವು

26/07/2025, 14:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದಿಂದ ಕೂಲಿ ಕೆಲಸಕ್ಕೆ ಎಂದು ಬಂದಿದ್ದ ಸುಷ್ಮಾ(29) ಮೃತ ಮಹಿಳೆ. ಇಂದು ಬೆಳಿಗ್ಗೆ 5.30ಕ್ಕೆ ಒಂದೇ ಕೋಣೆಯಲ್ಲಿ ಇಬ್ಬರು ಮಕ್ಕಳು ಹಾಗೂ ಸಹೋದರ ಸಹಾ ಮಲಗಿದ್ದರು ಎನ್ನಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಈ ಕುಟುಂಬ ಮಣ್ಣಿನ ಗೋಡೆಯಿಂದ ನಿರ್ಮಿಸಿದ ಮನೆಯಲ್ಲಿ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು