5:54 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಆರ್ಭಟ: ರಸ್ತೆಗೆ ಉರುಳಿದ ಮರ; ಹಲವೆಡೆ ಸಂಚಾರ ಸ್ಥಗಿತ; ಭಾರೀ ಹಾನಿ

26/07/2025, 22:21

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರು ರಸ್ತೆಯ ಬೋಯಿಕೇರಿಯಲ್ಲಿ ಶಾಲೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.
ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಮೈತಡಿ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಕಡಿತಗೊಂಡಿದೆ. ಕೊಂಡಂಗೇರಿಯಲ್ಲಿ ಶಾದಿ ಮಹಲ್ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿ ಉಂಟಾಗಿದೆ. ತಲಕಾವೇರಿ -ಭಾಗಮಂಡಲ ರಸ್ತೆಯಲ್ಲಿ ಮರ ಬಿದ್ದು ದೇವಾಲಯಕ್ಕೆ ಭಕ್ತರು ತೆರಳಳು ಅಡ್ಡಿ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು