11:29 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ

26/07/2025, 22:38

ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು

info.reporterkarnataka@gmail.com

ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗಿದೆ.
ಮಳೆಯ ಅಬ್ಬರದ ನಡುವೆಯೂ ಸರಿಪಡಿಸುತ್ತಿದ್ದು ಒಂದೆಡೆ ಸರಿಯಾದರೆ ಮತ್ತೊಂದೆಡೆ ಮರ ವಿದ್ಯುತ್ ತಂತಿಗಳ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಲು ಕಷ್ಟವಾಗುತ್ತಿದೆ.


ಭಾರೀ ಮಳೆ ಗಾಳಿಗೆ ವಿದ್ಯುತ್ ತಂತಿಗಳ ಮೇಲೆ ಮರಗಳು ಬೀಳುತ್ತಿದ್ದು ಇದನ್ನು ಪುನಃ ಸ್ಥಾಪಿಸಲು ಭಾರೀ ಮಳೆ ಗಾಳಿಯು ಅಡ್ಡಿಯಾಗುತ್ತಿದೆ.
ನಮ್ಮಲ್ಲಿ ಸಿಬ್ಬಂದಿಗಳು ಕೂಡ ಕಡಿಮೆ ಇದ್ದರೂ ಮಳೆ ಗಾಳಿ ಲೆಕ್ಕಿಸದೆ ಹರಸಾಹಸ ಪಟ್ಟು ಜಯಪುರದವರೆಗೂ ಸರಿಪಡಿಸಿದ್ದೇವೆ.
ಗ್ರಾಮೀಣ ಭಾಗಗಳಿಗೆ ಇಂದು ವಿದ್ಯುತ್ ಸಂಪರ್ಕಿಸುವುದು ಕಷ್ಟವಾಗಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಿಕೊಳ್ಳುತ್ತೇನೆ ಎಂದು
ಜಯಪುರ ಸಹಾಯಕ ಇಂಜಿನಿಯರ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು