5:54 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು ಸಂಚಾರ ಸ್ಥಗಿತ

27/07/2025, 19:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಬೃಹತ್ತಾಕಾರದ ಮರವೊಂದು ರಸ್ತೆಗೆ ಬಿದ್ದಿದ್ದು ಬೆಳಗ್ಗೆಯಿಂದ ಜಯಪುರದಿಂದ ಬಸರೀಕಟ್ಟೆ, ಕಳಸ, ಹೊರನಾಡಿಗೆ ಹಾಗೂ ಹೊರನಾಡಿನಿಂದ ಬಸರೀಕಟ್ಟೆ ಜಯಪುರಕ್ಕೆ ಬಸ್ ಸಂಪರ್ಕ ಇಲ್ಲದೆ ಜನ ಪರದಾಡುವಂತಾಗಿದೆ.


ಮರವನ್ನು ಇನ್ನೂ ತೆರವುಗೊಳಿಸುವ ವರೆಗೆ ಸಣ್ಣಪುಟ್ಟ ವಾಹನಗಳು ಓಡಾಡುತ್ತಿವೆ. ಮರವನ್ನು ತೆರವುಗೊಳಿಸಿದ ನಂತರವಷ್ಟೇ ಬಸ್ಸುಗಳು ಈ ಮಾರ್ಗವಾಗಿ ಸಂಚರಿಸಬಹುದಾಗಿದೆ. ಮಲೆನಾಡಿನಲ್ಲಿ ಗಾಳಿ ಮಳೆಗೆ ಹಲವೆಡೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು