10:07 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆಯಲ್ಲಿ ಮಳೆ ಆರ್ಭಟ: ಗುಡ್ಡ ಕುಸಿತ; ಶಾಂತಳ್ಳಿ -ಸಕಲೇಶಪುರ ಹೆದ್ದಾರಿ ಬಂದ್

27/07/2025, 23:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲೂಕಿನದ್ಯಾoತ ಮಳೆ ಆರ್ಭಟ ಮುಂದುವರೆದಿದ್ದು, ಶಾಂತಳ್ಳಿ ಸುತ್ತಮುತ್ತ ಮಳೆಯ ತೀವ್ರತೆಗೆ ಜನಜೀವನ ಸಂಪೂರ್ಣ ಅಸ್ತವ್ಯಷ್ಟಗೊಂಡಿದೆ. ಹಲವೆಡೆ ಮರಗಳು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡಿರುವ ಬೆನ್ನಲ್ಲೇ ಶಾಂತಳ್ಳಿ -ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಳ್ಳಿ -ಜೇಡಿಗುಂಡಿ ಬಳಿಯಲ್ಲಿ ರಸ್ತೆ ಮೇಲೆ ಬರೆ ಕುಸಿತ ಉಂಟಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಸದ್ಯ ಮಣ್ಣು ತೆರವು ಕಾರ್ಯ ತೆರವು ಕಾರ್ಯ ಚುರುಕುಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು