9:15 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!!

29/07/2025, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ.
ಕಾಡಾನೆ ಬಂದದ್ದು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ.
ಕೊಡಗು ಜಿಲ್ಲೆಯ ಪಾಲಿ ಬೆಟ್ಟದಿಂದ ಮೂಡಿಗೆರೆಯ
ಗೋಣಿಬೀಡಿಗೆ ಒಲ್ಡ್ ಬೆಲ್ಟ್ ಕಾಡಾನೆ ಬಂದಿದೆ.
ನಿನ್ನೆ ಬೆಳಗ್ಗೆ ಮಡಿಕೇರಿಯ ಪಾಲಿ ಬೆಟ್ಟದಲ್ಲಿ ಜನರು ಓಲ್ಡ್ ಬೆಲ್ಟ್ ಕಾಡಾನೆಯನ್ನು ಓಡಿಸಿದ್ದರು. ಈ ಕುರಿತು
ಮಡಿಕೇರಿಯ ಪಾಲಿಬೆಟ್ಟದಲ್ಲಿದ್ದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಿದೆ.


ಸಂಜೆ ವೇಳೆಗೆ ಮರಿಯನ್ನು ಹುಡುಕಿಕೊಂಡು ಮೂಡಿಗೆರೆ ತಾಲೂಕಿನ ಗೋಣಿಬೀಡಿಗೆ ಬಂದಿದೆ. ಓಲ್ಡ್ ಬೆಲ್ಟ್ ಕೊರಳಲ್ಲಿರೋ ರೆಡಿಯೋ ಕಾಲರ್ ನಿಂದ ಲೊಕೇಶನ್ ಮಾಹಿತಿ ಲಭ್ಯವಾಗಿದೆ.
ಸದ್ಯಕ್ಕೆ ಬೇಲೂರು-ಮೂಡಿಗೆರೆಯ ಗಡಿ ಲಕ್ಷ್ಮಿ ಎಸ್ಟೇಟ್ ನಲ್ಲಿದೆಯೆಂಬ ಮಾಹಿತಿ ಇದೆ. ಓಲ್ಡ್ ಬೆಲ್ಟ್ ಮರಿ ತಿಂಗಳುಗಳ ಮುಂಚೆಯೇ ಸಾವನ್ನಪ್ಪಿದೆ.
ಆದರೆ, ಸಾವನ್ನಪ್ಪಿರೋ ಮರಿ ಹುಡುಕಿಕೊಂಡು 150 ಕಿ.ಮೀ ದೂರ ಈ ಹೆಣ್ಣಾನೆ ಬಂದಿದೆ.
ಲಕ್ಷ್ಮಿ ಎಸ್ಟೇಟ್ ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಭಾಗದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು